ʼಬಾರಿಸು ಕನ್ನಡ ಡಿಂಡಿಮವʼ ರಾಷ್ಟ್ರಕವಿ ಕುವೆಂಪುರವರ ಕವಿತೆಯ ಭಾವಾರ್ಥ


ಬಾರಿಸು ಕನ್ನಡ ಡಿಂಡಿಮವ,
ಓ ಕರ್ನಾಟಕ ಹೃದಯಶಿವ!

ಸತ್ತಂತಿಹರನು ಬಡಿದೆಚ್ಚರಿಸು;
ಕಚ್ಚಾಡುವರನು ಕೂಡಿಸಿ ಒಲಿಸು.
ಹೊಟ್ಟೆಯಕಿಚ್ಚಿಗೆ ಕಣ್ಣೀರ್ ಸುರಿಸು;
ಒಟ್ಟಿಗೆ ಬಾಳುವ ತೆರದಲಿ ಹರಸು!
ಬಾರಿಸು ಕನ್ನಡ ಡಿಂಡಿಮವ,
ಓ ಕರ್ನಾಟಕ ಹೃದಯಶಿವ!

ಕ್ಷಯಿಸೆ ಶಿವೇತರ ಕೃತಿಕೃತಿಯಲ್ಲಿ
ಮೂಡಲಿ ಮಂಗಳ ಮತಿಮತಿಯಲ್ಲಿ:
ಕವಿ ಋಷಿ ಸಂತರ ಆದರ್ಶದಲಿ
ಸರ್ವೋದಯವಾಗಲಿ ಸರ್ವರಲಿ!
ಬಾರಿಸು ಕನ್ನಡ ಡಿಂಡಿಮವ,
ಓ ಕರ್ನಾಟಕ ಹೃದಯಶಿವ!

ಸಾಹಿತ್ಯ: ಕುವೆಂಪು

 

List of Places in Karnataka “One State Many Worlds”

“This is just a Information Blog for all the travellers who want to explore the Beautiful State of Karnataka” Karnataka, a state in So...

Popular Posts